Hello Guest | Login / Join Deccan Network
- Deccan India » Indian News » Kannada
ಬೆಂಗಳೂರು, ನ.15: ಹೊಸೂರು ರಸ್ತೆಯಲ್ಲಿನ ವಿಷ್ಣು ಲಾಡ್ಜ್ ಗೆ 50ಕ್ಕೂ ಹೆಚ್ಚು ಮಂದಿಯಿದ್ದ ದುಷ್ಕರ್ಮಿಗಳ ಗುಂಪು ಬೆಂಕಿ ಹಚ್ಚಿ ದಾಳಿ ಮಾಡಿದ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶನಿವಾರ ಆನಂದ್ ಎಂಬ ವ್ಯಕ್ತಿಯ ಹತ್ಯೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕಾರ ತೀರಿಸಿಕೊಳ್ಳಲು ಬನ್ನಹಳ್ಳಿ ಗ್ರಾಮಸ್ಥರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.ವಿಷ್ಣು ಲಾಡ್ಜ್
read more »
ಕಡಿಮೆ ಬಜೆಟ್, ಸೀಮಿತ ಸನ್ನಿವೇಶಗಳು, ಕ್ಷಣಕ್ಷಣಕ್ಕೂ ಕುಹೂಹಲಕ್ಕೆ ಮುನ್ನುಡಿ ಬರೆಯುವ ನಿರೂಪಣೆ, ಸಣ್ಣ ಎಳೆ ಆಧರಿಸಿದ ಕತೆಗೆ ಎರಡೂವರೆ ತಾಸು ಬೋರ್ ಆಗದ ರೀತಿಯಲ್ಲಿ ಹೆಣೆಯಲಾದ ಚಿತ್ರಕತೆ, ಕೌತುಕಕ್ಕೆ ಕಾರಣವಾಗುವ ಪಾತ್ರಗಳು...ಈ ಮಾದರಿಯ ಚಿತ್ರಗಳು ಕನ್ನಡದಲ್ಲಿ ಕಡಿಮೆ. ಸುನಿಲ್ ಕುಮಾರ್ ದೇಸಾಯಿ, ವೇಮಗಲ್ ಜಗನ್ನಾಥ್ ಮೊದಲಾದವರು ಇಂಥ ಪ್ರಯೋಗ ಮಾಡಿ, ಗೆದ್ದಿದ್ದರು. ಈಗ ಅದೇ ಹಾದಿಯಲ್ಲಿ
read more »
ಒಂದೂರಲ್ಲಿ ಅಣ್ಣ ತಂಗಿ ಸೆಂಟಿಮೆಂಟು, ಪಂಚಾಯಿತಿ ಕಟ್ಟೆ ಯಲ್ಲಿ ಪಟೇಲರ ಕಾಂಡಿಮೆಂಟು, ಒಂದಷ್ಟು ಕಾಮಿಡಿ ಟ್ರೀಟ್ಮೆಂಟು,ಅಲ್ಲಲ್ಲಿ ಉಪ್ಪು- ಖಾರಾ ಡಿಯೋಡ್ರೆಂಟು, ಕಣ್ಣೀರಿನ ಕಟ್ಟೆಗೆ ಜಲ್ಲಿ ಸಿಮೆಂಟು...! ಇದು ಸಾಯಿಪ್ರಕಾಶ್ ಸೆಂಟಿಮೆಂಟ್ ಸಿನಿಮಾದಲ್ಲಿ ಕಾಣಬಹುದಾದ ದೃಶ್ಯ Whyಭವಗಳು. ಅದು ಅವರ ಚಿತ್ರಗಳಲ್ಲಿ ಮತ್ತೆ ಮತ್ತೆ ಮರುಕಳಿಸುವುದು ಯಾಕೆ ಎನ್ನುವುದಕ್ಕಿಂತ, ಅದು ಸಾಯಿ ಪ್ರಕಾಶ್ ಚಿತ್ರಗಳಲ್ಲಿ ಮಾಮೂಲು ಎನ್ನಬಹುದು.
read more »
ಬೆಂಗಳೂರು, ನ.15: ಪ್ರತಿ ವರ್ಷದಂತೆ ಕಾರ್ತೀಕ ಮಾಸದ ಕಡೆಯ ಸೋಮವಾರ (ನ.16) ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಸೋಮವಾರ ಬೆಳಗ್ಗೆ 10ಗಂಟೆಗೆ ಸಂಸದ ಅನಂತಕುಮಾರ್ ಮತ್ತು ಸಾರಿಗೆ ಸಚಿವ ಆರ್.ಅಶೋಕ್ ಅವರು ಕಡಲೆಕಾಯಿ ಜಾತ್ರೆಗೆ ಚಾಲನೆ ನೀಡಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಲ್.ಎ.ರವಿಸುಬ್ರಹ್ಮಣ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶಾಸಕರಾದ ಬಿ.ಎನ್.ವಿಜಯಕುಮಾರ್, ಡಾ.ಪ್ರೇಮಚಂದ್ರ
read more »
ನವದೆಹಲಿ, ನ.16: ರಾಷ್ಟ್ರದ ಹೆಮ್ಮೆ, ದೇಶಭಕ್ತಿ ಮತ್ತು ಬದ್ಧತೆಯೊಂದಿಗೆ ತಾವು 'ವಂದೇ ಮಾತರಂ' ಹಾಡುವುದಾಗಿ ಹೇಳಿರುವ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಸಲ್ಮಾನ್ ಖುರ್ಷಿದ್, ಮುಸ್ಲಿಮರು ವಂದೇ ಮಾತರಂ ಗೀತೆ ಹಾಡದಂತೆ ಜಮಾತ್ ಉಲೇಮಾ ಹಿಂದ್ (ಜೆಯುಎಚ್) ಹೊರಡಿಸಿರುವ ಫತ್ವಾಗೆ ವಿರೋಧ ವ್ಯಕ್ತಪಡಿಸಿದ್ದಾರೆ.ಇದು ಒಪ್ಪುವಂತಹದ್ದಲ್ಲ ಎಂದಿರುವ ಅವರು, ಜೆಯುಎಚ್ ಸಂಘಟನೆ ಎರಡು ಬಣಗಳಾಗಿ ಒಡೆದು ಹೋಗಿರುವುದರಿಂದ ಈ
read more »
ಪಾಕಿಸ್ತಾನ ವಿರುದ್ಧ 1989 ನವೆಂಬರ್ 15ರಂದು ಕಾಲಿಟ್ಟ ಸಚಿನ್ ಭಾನುವಾರ ವೃತ್ತಿಜೀವನದಲ್ಲಿ 20ನೇಸಂವತ್ಸರ ಪೂರೈಸಿದ್ದಾರೆ. ಕ್ರಿಕೆಟ್ ಜಗತ್ತಿಗೆ ವಾಮನನಾಗಿ ಕಾಲಿಟ್ಟ ಸಚಿನ್ ತೆಂಡೂಲ್ಕರ್ ಈಗ ತ್ರಿವಿಕ್ರಮ. ಅಭಿಮಾನಿಗಳ ಪಾಲಿಗೆ ಆರಾಧ್ಯದೈವವಾಗಿರುವ ಸಚಿನ್ ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಮಾಡದ ದಾಖಲೆಗಳಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿರುವ ಸಚಿನ್ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ
read more »
ಲಕ್ನೋ, ನ.16 : ಕಳೆದ ಲೋಕಸಭಾ ಚುನಾವಣೆತಲ್ಲಿ ಆಶ್ಚರ್ಯ ರೀತಿಯಲ್ಲಿ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಎಸ್ಪಿ ಜೊತೆಗಿನ ತನ್ನ ಸಂಬಂಧವನ್ನು ಕಡಿದುಕೊಂಡು ತನ್ನ ಮಾತೃ ಪಕ್ಷವಾದ ಬಿಜೆಪಿಗೆ ಮತ್ತೆ ಮರು ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. <script src="http://player.ooyala.com/player.js?embedCode=83NDYwMTpzxp6JIMkFlTDx9vInh-FRSa&height=360&width=430"></script> ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್
read more »
ಬೆಂಗಳೂರು, ನ.16: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಂದಾಯ ನಿವೇಶನ ಹಾಗೂ ಕಟ್ಟಡಗಳನ್ನು ಸಕ್ರಮಗೊಳಿಸುವ ಬಹು ಮಹತ್ವದ ವಿಷಯದ ಕುರಿತು ಮುಂದಿನ ಸಚಿವಸಂಪುಟ ಸಭೆಯಲ್ಲಿ ತೀರ್ಮಾನಿಸಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ.ಅಕ್ರಮ ಸಕ್ರಮ ಯೋಜನೆ ಜಾರಿಯನ್ನು ಮುಂಬರುವ ಬಿಬಿಎಂಪಿ ಚುನಾವಣೆಯೊಳಗೆ ಮುಗಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಹಲವು ವರ್ಷಗಳಿಂದ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಜನತೆ ಒತ್ತಾಯಿಸುತ್ತಿದ್ದರೂ ಈವರೆಗೂ ಯಾವುದೇ
read more »
1. Find Indian related links online.
2. Submit your interesting links.
3. Browse and vote by clicking on links.
4. Bury inappropriate content links.
5. Decide what goes on homepage!
2. Submit your interesting links.
3. Browse and vote by clicking on links.
4. Bury inappropriate content links.
5. Decide what goes on homepage!



RSS Feed







